ಕುವೆಂಪು ವಿ ವಿ ಈ ಐದು ಅಧಿಕಾರಿಗಳಿಗೆ ಎದುರಗಲಿದೆಯಾ ಸಂಕಷ್ಟ..!!

Date:

ಕುವೆಂಪು ವಿ ವಿ ಈ ಐದು ಅಧಿಕಾರಿಗಳಿಗೆ ಎದುರಗಲಿದೆಯಾ ಸಂಕಷ್ಟ..!!

ಭದ್ರಾವತಿ : ಶಂಕರಘಟ್ಟ ಕುವೆಂಪು ವಿಶ್ವ ವಿದ್ಯಾನಿಲಯ ದಲ್ಲಿ ಈ ಹಿಂದೆ ಇದ್ದ ಈ ಐದು ಅಧಿಕಾರಿಗಳ ಆಡಳಿತ ಅವಧಿಯಲ್ಲಿ ಹಲವಾರು ಹಗರಣಗಳು ಸಾಬೀತ್ತಾಗಿದ್ದು ಈ ಐವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರಕಾರ ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದು ಅದೇಶಿಸಿದೆ.

SCSP 4.25 ಕೋಟಿ ಅನುದಾನ ದುರ್ಬಳಕೆ..!

ಕುವೆಂಪು ವಿ ವಿ ಯಲ್ಲಿಪರಿಶೀಷ್ಟ ಜಾತಿಯಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ ಒದಗಿಸಲು2021/ 2022 ಸಾಲಿನಲ್ಲಿ ಬಿಡುಗಡೆ ಮಾಡಿರುವ SCSP 4.25 ಕೋಟಿ ಅನುದಾನ ವನ್ನು ದುರುಪಯೋಗ ಮಾಡಿಕೊಂಡಿದ್ದು. ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಕೇಸ್ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.

ಅದರಂತೆ ನಿವೃತ್ತ ಕುಲಪತಿ ಪ್ರೊ. ವೀರಭದ್ರಪ್ಪ ಬಿ. ಪಿ ಈ ಹಿಂದಿನ ಆಡಳಿತ ವಿಭಾಗದ ಕುಲಸಚಿವರಾದ ಅನುರಾಧ ಜಿ, ಈ ಹಿಂದೆ ಪ್ರಭಾರ ಕುಲಸಚಿವರಾದ ಪ್ರೊ.ಗೀತಾ ಸಿ. ಹಿಂದಿನ ಹಣಕಾಸು ಅಧಿಕಾರಿಯಾದ ರಾಮಕೃಷ್ಣ ಎಸ್. ಹಾಗೂ ಡಾ. ವೈ ಎಲ್ ರಾಮಚಂದ್ರ ಇವರ ವಿರುದ್ದ ನ್ಯಾಯಾಲಯದಲ್ಲಿ ದೂರು ದಾಖಲಿಸಿ, ಈ ಐವರ ವಿರುದ್ಧ ತೆಗೆದುಕೊಂಡಿರುವ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ ನೀಡಲು ಮನವಿ..

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ...

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ..

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ...

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ..

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ.. ಹುಡ್ಕೋ ಕಾಲೋನಿ ಶ್ರೀನಿವಾಸ ದೇವಾಲಯದಲ್ಲಿ...