ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

Date:

ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಭದ್ರಾವತಿ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ ಶುಕ್ರವಾರ ಅಪರಾಹ್ನ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರೊ.‌ ಎಸ್. ವೆಂಕಟೇಶ್ ಅವರ ಡೀನ್ ಅವಧಿ ಮಾರ್ಚ್ 01ಕ್ಕೆ ಮುಕ್ತಾಯಗೊಂಡ‌ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನರಾದ ಪ್ರೊ. ಎಸ್. ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ.‌ ಕೃಷ್ಣಮೂರ್ತಿ ಅವರ ಡೀನ್ ಅವಧಿ ಮಾರ್ಚ್, 2025ರವರೆಗೆ ಇದ್ದು,ಮುಂದಿನ ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಡಾ. ಕೆ.‌ ಆರ್. ಮಂಜುನಾಥ್ ಸೇರಿಂದತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ ನೀಡಲು ಮನವಿ..

ಶಿವಮೊಗ್ಗ ರೈಲು ನಿಲ್ದಾಣದಿಂದ ಹೋಂ ನರ್ಸ್ ಐಶ್ವರ್ಯ ನಾಪತ್ತೆಯಾದ ಯುವತಿ, ಮಾಹಿತಿ...

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ..

ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ- ಶಿವಮೊಗ್ಗ ಜಿಲ್ಲಾ ಯುವ...

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ..

ಲೋಕ ಕಲ್ಯಾಣಕೊಸ್ಕರ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ.. ಹುಡ್ಕೋ ಕಾಲೋನಿ ಶ್ರೀನಿವಾಸ ದೇವಾಲಯದಲ್ಲಿ...